ಬಿಬಿಎಂಪಿ ಶಿಬಿರಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯ, ಶಾಸಕ ಯುಟಿ.ಖಾದರ್, ರಾಜ್ಯ ಕಾರ್ಯದರ್ಶಿ ಹಾಗೂ ಕಾರ್ಯಕ್ರಮ ಸಂಯೋಜಕ ಕೆ.ಗಂಗಪ್ಪಗೌಡ, ಛಲವಾದಿ ಸಂಸ್ಥಾನದ ಶ್ರೀಬಸವ ನಾಗೀದೇವ ಶರಣ ಸ್ವಾಮೀಜಿ ಭೇಟಿ ನೀಡಿ ಬಿಡಾರಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.