<p><strong>ಹೊಸಕೋಟೆ</strong>: ತಾಲ್ಲೂಕಿನ ಏಕರಾಜಪುರ ಬಳಿಯ ಜಮೀನುವೊಂದಕ್ಕೆ ವೈದ್ಯಕೀಯ ತ್ಯಾಜ್ಯ ಸುರಿಯಲಾಗುತ್ತಿದೆ. ಇದರಿಂದ ವ್ಯವಸಾಯಕ್ಕೆ ಅಡ್ಡಿಯಾಗಿದೆ ಎಂದು ಏಕರಾಜಪುರ ಗ್ರಾಮದ ರೈತರು ಆರೋಪಿಸಿದ್ದಾರೆ.</p>.<p>ತ್ಯಾಜ್ಯವನ್ನು ಬೆಂಕಿ ಹಚ್ಚಿ ನಾಶಪಡಿಸಿ, ಪರಿಸರ ಕಲುಷಿತಗೊಳಿಸುವುದರ ಜತೆಗೆ ಸುತ್ತಮುತ್ತಲಿನ ಗ್ರಾಮಸ್ಥರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವಂತೆ ಆಗಿದೆ. ಕಳೆದ ಒಂದು ವರ್ಷದಿಂದ ಈ ಚಟುವಟಿಕೆ ನಡೆಸಲಾಗುತ್ತಿದೆ. ತ್ಯಾಜ್ಯ ಸುರಿಯುತ್ತಿರುವ ಕಂಪನಿಯ ಆಡಳಿತ ಮಂಡಳಿಗೆ ಮಾಹಿತಿ ನೀಡಿದರೂ ಕ್ರಮಕೈಗೊಂಡಿಲ್ಲ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ</strong>: ತಾಲ್ಲೂಕಿನ ಏಕರಾಜಪುರ ಬಳಿಯ ಜಮೀನುವೊಂದಕ್ಕೆ ವೈದ್ಯಕೀಯ ತ್ಯಾಜ್ಯ ಸುರಿಯಲಾಗುತ್ತಿದೆ. ಇದರಿಂದ ವ್ಯವಸಾಯಕ್ಕೆ ಅಡ್ಡಿಯಾಗಿದೆ ಎಂದು ಏಕರಾಜಪುರ ಗ್ರಾಮದ ರೈತರು ಆರೋಪಿಸಿದ್ದಾರೆ.</p>.<p>ತ್ಯಾಜ್ಯವನ್ನು ಬೆಂಕಿ ಹಚ್ಚಿ ನಾಶಪಡಿಸಿ, ಪರಿಸರ ಕಲುಷಿತಗೊಳಿಸುವುದರ ಜತೆಗೆ ಸುತ್ತಮುತ್ತಲಿನ ಗ್ರಾಮಸ್ಥರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವಂತೆ ಆಗಿದೆ. ಕಳೆದ ಒಂದು ವರ್ಷದಿಂದ ಈ ಚಟುವಟಿಕೆ ನಡೆಸಲಾಗುತ್ತಿದೆ. ತ್ಯಾಜ್ಯ ಸುರಿಯುತ್ತಿರುವ ಕಂಪನಿಯ ಆಡಳಿತ ಮಂಡಳಿಗೆ ಮಾಹಿತಿ ನೀಡಿದರೂ ಕ್ರಮಕೈಗೊಂಡಿಲ್ಲ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>