<p>ದೇವನಹಳ್ಳಿ: 2025-26ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಶೇ 91ರಷ್ಟು ಫಲಿತಾಂಶದೊಂದಿಗೆ ರಾಜ್ಯದಲ್ಲಿ 6ನೇ ಸ್ಥಾನ ಪಡೆದಿದೆ.</p>.<p>ಕಳೆದ ವರ್ಷ 8ನೇ ಸ್ಥಾನದಲ್ಲಿದ್ದ ಜಿಲ್ಲೆಯು, ಶೇ. 79.70 ರಷ್ಟು ಫಲಿತಾಂಶ ಪಡೆದುಕೊಂಡಿದ್ದು, ಈ ಬಾರಿ ಫಲಿತಾಂಶದ ಪ್ರಮಾಣದಲ್ಲಿ ಏರಿಕೆಯೊಂದಿಗೆ 6ನೇ ಸ್ಥಾನಕ್ಕೆ ಜಿಗಿದಿದೆ.</p>.<p>ಜಿಲ್ಲೆಗೆ ಪ್ರಥಮ: ನೆಲಮಂಗಲದ ಹೊಯ್ಸಳ ಪಿಯು ಕಾಲೇಜು ವಿದ್ಯಾರ್ಥಿ ಎ.ಬಿಂದು ವಿಜ್ಞಾನ ವಿಭಾಗದಲ್ಲಿ 600ಕ್ಕೆ 597 ಅಂಕ ಪಡೆದು ವಿಜ್ಞಾನ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.</p>.<p>ಹೊಸಕೋಟೆಯ ಶ್ರೀ ಮಾರುತಿ ಪಿಯು ಕಾಲೇಜು ವಿದ್ಯಾರ್ಥಿ ಜೀವಿತ ಎಚ್. ಎಸ್ ಅವರು ವಾಣಿಜ್ಯ ವಿಭಾಗದಲ್ಲಿ 600 ಕ್ಕೆ 597 ಅಂಕ ಪಡೆದು ವಾಣಿಜ್ಯ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ, ರಾಜ್ಯಕ್ಕೆ 4 ನೇ ಸ್ಥಾನ ಪಡೆದಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260410-4-934066837</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದೇವನಹಳ್ಳಿ: 2025-26ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಶೇ 91ರಷ್ಟು ಫಲಿತಾಂಶದೊಂದಿಗೆ ರಾಜ್ಯದಲ್ಲಿ 6ನೇ ಸ್ಥಾನ ಪಡೆದಿದೆ.</p>.<p>ಕಳೆದ ವರ್ಷ 8ನೇ ಸ್ಥಾನದಲ್ಲಿದ್ದ ಜಿಲ್ಲೆಯು, ಶೇ. 79.70 ರಷ್ಟು ಫಲಿತಾಂಶ ಪಡೆದುಕೊಂಡಿದ್ದು, ಈ ಬಾರಿ ಫಲಿತಾಂಶದ ಪ್ರಮಾಣದಲ್ಲಿ ಏರಿಕೆಯೊಂದಿಗೆ 6ನೇ ಸ್ಥಾನಕ್ಕೆ ಜಿಗಿದಿದೆ.</p>.<p>ಜಿಲ್ಲೆಗೆ ಪ್ರಥಮ: ನೆಲಮಂಗಲದ ಹೊಯ್ಸಳ ಪಿಯು ಕಾಲೇಜು ವಿದ್ಯಾರ್ಥಿ ಎ.ಬಿಂದು ವಿಜ್ಞಾನ ವಿಭಾಗದಲ್ಲಿ 600ಕ್ಕೆ 597 ಅಂಕ ಪಡೆದು ವಿಜ್ಞಾನ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.</p>.<p>ಹೊಸಕೋಟೆಯ ಶ್ರೀ ಮಾರುತಿ ಪಿಯು ಕಾಲೇಜು ವಿದ್ಯಾರ್ಥಿ ಜೀವಿತ ಎಚ್. ಎಸ್ ಅವರು ವಾಣಿಜ್ಯ ವಿಭಾಗದಲ್ಲಿ 600 ಕ್ಕೆ 597 ಅಂಕ ಪಡೆದು ವಾಣಿಜ್ಯ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ, ರಾಜ್ಯಕ್ಕೆ 4 ನೇ ಸ್ಥಾನ ಪಡೆದಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260410-4-934066837</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>