ಕಾರ್ಯಕ್ರಮದಲ್ಲಿ ಚಿರಋಣಿ ಕನ್ನಡಾಂಬೆ ಹೋರಾಟ ಸಮಿತಿ ರಾಜ್ಯ ಕಾರ್ಯಾಧ್ಯಕ್ಷ ಬಸವರಾಜು, ರಾಜ್ಯಾಧ್ಯಕ್ಷ ಎಸ್.ಎನ್.ಸುಬ್ರಮಣಿ, ತಾಲ್ಲೂಕು ಅಧ್ಯಕ್ಷ ಡಿ.ಶ್ರೀರಾಮ್, ತಾಲ್ಲೂಕು ಕಾರ್ಯಾಧ್ಯಕ್ಷ ಜಿ.ಪುರುಷೋತ್ತಮ್, ಕಾರ್ಮಿಕ ಘಟಕದ ಅಧ್ಯಕ್ಷ ಎ.ಆನಂದಕುಮಾರ್, ನಗರ ಘಟಕದ ಅಧ್ಯಕ್ಷ ಡಾ.ಸುನೀಲ್ಕುಮಾರ್, ಕದಿರೇಗೌಡ ಇದ್ದರು.