<p><strong>ಆನೇಕಲ್</strong>: ತಾಲ್ಲೂಕಿನ ಒಬ್ಬರಿಗೆ ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ ಮತ್ತು ಮೂವರಿಗೆ ಜಿಲ್ಲಾ ಪ್ರಶಸ್ತಿ ದೊರೆತಿದೆ.</p>.<p>ಆನೇಕಲ್ ಪಟ್ಟಣದ ದೇವಾಂಗಪೇಟೆ ಸರ್ಕಾರಿ ಶಾಲೆ ಶಿಕ್ಷಕ ಎಚ್.ಮಂಜುನಾಥ್ ಅವರಿಗೆ ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ ಸಂದಿದೆ. </p>.<p>ಹಾರಗದ್ದೆಯ ಪ್ರೌಢ ಶಾಲೆ ಶಿಕ್ಷಕ ಗಿರೀಶ್, ಬೊಮ್ಮಸಂದ್ರ ಜಿಎಚ್ಪಿಎಸ್ ಶಾಲೆ ಮುಖ್ಯ ಶಿಕ್ಷಕ ಲೋಕೇಶ್ ಮತ್ತು ಇಂಡ್ಲವಾಡಿಪುರ ಶಾಲೆಯ ಶಶಿಕುಮಾರ್ ಅವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ದೊರೆತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಗುರುಮೂರ್ತಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್</strong>: ತಾಲ್ಲೂಕಿನ ಒಬ್ಬರಿಗೆ ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ ಮತ್ತು ಮೂವರಿಗೆ ಜಿಲ್ಲಾ ಪ್ರಶಸ್ತಿ ದೊರೆತಿದೆ.</p>.<p>ಆನೇಕಲ್ ಪಟ್ಟಣದ ದೇವಾಂಗಪೇಟೆ ಸರ್ಕಾರಿ ಶಾಲೆ ಶಿಕ್ಷಕ ಎಚ್.ಮಂಜುನಾಥ್ ಅವರಿಗೆ ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ ಸಂದಿದೆ. </p>.<p>ಹಾರಗದ್ದೆಯ ಪ್ರೌಢ ಶಾಲೆ ಶಿಕ್ಷಕ ಗಿರೀಶ್, ಬೊಮ್ಮಸಂದ್ರ ಜಿಎಚ್ಪಿಎಸ್ ಶಾಲೆ ಮುಖ್ಯ ಶಿಕ್ಷಕ ಲೋಕೇಶ್ ಮತ್ತು ಇಂಡ್ಲವಾಡಿಪುರ ಶಾಲೆಯ ಶಶಿಕುಮಾರ್ ಅವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ದೊರೆತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಗುರುಮೂರ್ತಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>