ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

3ಕ್ಕೆ ನಿವೃತ್ತ ನೌಕರರ ಭವನಕ್ಕೆ ಭೂಮಿಪೂಜೆ

Last Updated 1 ನವೆಂಬರ್ 2022, 6:08 IST
ಅಕ್ಷರ ಗಾತ್ರ

ಹೊಸಕೋಟೆ: ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಕಚೇರಿ ಹಾಗೂ ಸಭಾಭವನ ನಿರ್ಮಾಣಕ್ಕೆ ನ. 3ರಂದು ಬೆಳಿಗ್ಗೆ 10ಗಂಟೆಗೆ ನಗರದಲ್ಲಿ ಭೂಮಿಪೂಜೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಸಚಿವ ಎಂ.ಟಿ.ಬಿ. ನಾಗರಾಜ್ ಭೂಮಿಪೂಜೆ ನೆರವೇರಿಸಲಿದ್ದಾರೆ. ನಂತರ ಪಟೇಲ್ ನಾರಾಯಣಗೌಡ ಕಲ್ಯಾಣ ಮಂಟಪದಲ್ಲಿ ಸರ್ವ ಸದಸ್ಯರ ಸಭೆ ಹಮ್ಮಿಕೊಳ್ಳಲಾಗಿದೆ. ಎಲ್ಲಾ ಸದಸ್ಯರು ಸಭೆಗೆ ಹಾಜರಾಗಬೇಕು ಎಂದು ಸಂಘದ ಅಧ್ಯಕ್ಷ ಕೆ. ನಾರಾಯಣಸ್ವಾಮಿ ಪ್ರಕಟಣೆಯಲ್ಲಿ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT