ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವನಹಳ್ಳಿ: ವ್ಹೀಲಿಂಗ್‌ ಮಾಡಲು ಹೋಗಿ ಪ್ರಾಣ ತೆತ್ತ ಯುವಕ

Published 16 ಆಗಸ್ಟ್ 2023, 5:11 IST
Last Updated 16 ಆಗಸ್ಟ್ 2023, 5:11 IST
ಅಕ್ಷರ ಗಾತ್ರ

ದೇವನಹಳ್ಳಿ: ನಂದಿ ಗಿರಿಧಾಮ ರಸ್ತೆಯಲ್ಲಿ ಮಂಗಳವಾರ ವ್ಹೀಲಿಂಗ್‌ ಮಾಡಲು ಹೋಗಿ ದ್ವಿಚಕ್ರ ವಾಹನ ಸವಾರನೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ. 

ಬೆಂಗಳೂರಿನ ಯುವಕರ ಗುಂಪೊಂದು ಕಾರಹಳ್ಳಿ ಬಳಿ ವ್ಹೀಲಿಂಗ್‌ ಮಾಡುತ್ತಿದ್ದಾಗ ಬೆಂಗಳೂರು ನಿವಾಸಿ ಆದಿಲ್ (25) ಎಂಬ ಯುವಕ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ವಿಶ್ವನಾಥಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಮೇನಹಳ್ಳಿ ಸಮೀಪ ಮುನೇಗೌಡ (40) ಎಂಬುವರ ಬೈಕ್‌ ರಸ್ತೆ ಬದಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಅವರು ಸಾವನ್ನಪ್ಪಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT