ವಿಧಾನ ಪರಿಷತ್ ಸದಸ್ಯ ಗೋಪಿನಾಥರೆಡ್ಡಿ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಅಶ್ವಥನಾರಾಯಣ್, ಜಿಲ್ಲಾ ಘಟಕದ ಅಧ್ಯಕ್ಷ ಎನ್.ಆರ್.ರಮೇಶ್, ಉಪಾಧ್ಯಕ್ಷ ಶಿವಪ್ಪ, ಎಸ್ಸಿ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಹುಲ್ಲಹಳ್ಳಿ ಶ್ರೀನಿವಾಸ್, ಎಸ್ಟಿ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ನಾರಾಯಣಸ್ವಾಮಿ, ಬಿಜೆಪಿ ಮಂಡಲ ಅಧ್ಯಕ್ಷ ಬಿ.ಬಿ.ಐ.ಮುನಿರೆಡ್ಡಿ, ಮುನಿರಾಜುಗೌಡ, ಸುರೇಶ್ರೆಡ್ಡಿ, ಮುಖಂಡರಾದ ಯಂಗಾರೆಡ್ಡಿ, ಬಿ.ಜಿ.ಆಂಜಿನಪ್ಪ, ಅತ್ತಿಬೆಲೆ ಬಸವರಾಜು, ಕೆ.ಶಿವರಾಮು ಇದ್ದರು.