ಬಿಜೆಪಿ ಪರಿಶಿಷ್ಟ ಮೋರ್ಚಾ ರಾಜ್ಯ ಘಟಕ ಉಪಾಧ್ಯಕ್ಷ ಕೆ.ನಾಗೇಶ್, ಜಿಲ್ಲಾ ಪರಿಶಿಷ್ಟ ಜಾತಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗಣೇಶ್ ಬಾಬು, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಎಚ್. ಎಂ.ರವಿಕುಮಾರ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಎ.ವಿ.ನಾರಾಯಣಸ್ವಾಮಿ, ತಾಲ್ಲೂಕು ಘಟಕ ಉಪಾಧ್ಯಕ್ಷೆ ಪುನಿತಾ, ಜಿಲ್ಲಾ ಘಟಕ ಪ್ರಧಾನ ಕಾರ್ಯದರ್ಶಿ ನಾಗವೇಣಿ, ತಾಲ್ಲೂಕು ಘಟಕ ಪ್ರಧಾನ ಕಾರ್ಯದರ್ಶಿ ನಿಲೇರಿ ಮಂಜುನಾಥ್ ಇದ್ದರು.