ಈ ಸಂದರ್ಭದಲ್ಲಿ ದೇವನಹಳ್ಳಿ ತಹಶೀಲ್ದಾರ್ ಶಿವರಾಜ್, ಕೆಐಎಡಿಬಿ ವ್ಯವಸ್ಥಾಪಕ ಶಿವಾನಂದ್, ಪ್ರಥಮದರ್ಜೆ ಸಹಾಯಕ ಬಿ.ವಿ. ರಾಜು, ಭೂ ತಪಾಸಣೆ ಅಧಿಕಾರಿ ಸತ್ಯಪ್ರಕಾಶ್, ಅವಿನಾಶ್, ತಾಂತ್ರಿಕ ಸಹಾಯಕ ಸುನೀಲ್, ಕೃಷಿ ಇಲಾಖೆಯ ಉಪ ನಿರ್ದೇಶಕಿ ವಿನುತಾ, ಸಹಾಯಕ ಮುಜಾಮಿಲ್, ರಾಜಸ್ವ ನಿರೀಕ್ಷಕ ಚಿದಾನಂದ್, ಗ್ರಾಮ ಲೆಕ್ಕಿಗರಾದ ಲಾವಣ್ಯ, ರಾಮಚಂದ್ರ, ವಿಶ್ವನಾಥಪುರ ಠಾಣೆಯ ಇನ್ಸ್ಪೆಕ್ಟರ್ ನಾಗಪ್ಪ ಅಂಬಿಗೇರ್ ಹಾಜರಿದ್ದರು.