ಗುರುವಾರ ಪೊಲೀಸ್ ಭದ್ರತೆಯಲ್ಲಿ ಬೆಂಗಳೂರು-ದೊಡ್ಡಬಳ್ಳಾಪುರ ನಡುವೆ ಸಾರಿಗೆ ಸಂಚಾರ ಆರಂಭಿಸಲಾಗಿದೆ. ಉಳಿದಂತೆ ದಾಬಸ್ಪೇಟೆ ಕಡೆಗೆ ನಾಲ್ಕು ಹಾಗೂ ದೇವನಹಳ್ಳಿ ಮಾರ್ಗದಲ್ಲಿ ನಾಲ್ಕು, ದೇವನಹಳ್ಳಿ ಹಾಗೂ ಚಿಕ್ಕಬಳ್ಳಾಪುರಕ್ಕೆ ತಲಾ ಒಂದು ಸಾರಿಗೆ ಬಸ್ ಸಂಚಾರ ಆರಂಭಿಸಿವೆ ಎಂದು ಕೆಸ್ಆರ್ಟಿಸಿ ಡಿಪೋ ವ್ಯವಸ್ಥಾಪಕ ಆನಂದ್ ತಿಳಿಸಿದ್ದಾರೆ.