ಕಾರ್ಯಾಚರಣೆಯಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಆಡಳಿತ, ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದವು. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ ಚನ್ನಣ್ಣನವರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ತಾಲ್ಲೂಕು ತಹಶೀಲ್ದಾರ್ ರಮೇಶ್, ಡಿವೈಎಸ್ಪಿ ನಿಂಗಪ್ಪ ಸಕ್ರಿ, ಸಿಪಿಐಗಳಾದ ಶಿವರಾಜ್, ಮಂಜುನಾಥ್, ಪಿಎಸ್ಐಗಳಾದ ಲಕ್ಷೀನಾರಾಯಣ್, ಗೋವಿಂದಪ್ಪ, ಅಶೋಕ್ ಭಾಗವಹಿಸಿದ್ದರು.