ರಾಜ್ಯ ಘಟಕ ಕಾರ್ಯದರ್ಶಿ ಈರಣ್ಣ ಮೌರ್ಯ, ಜಿಲ್ಲಾ ಸಂಯೋಜಕ ಮತ್ತು ಜಿಲ್ಲಾ ಉಸ್ತುವಾರಿ ನಂದಗುಂದ ವೆಂಕಟೇಶ್, ಜಿಲ್ಲಾ ಘಟಕದ ಅಧ್ಯಕ್ಷ ಮುನಿಕೃಷ್ಣಪ್ಪ, ಪ್ರಧಾನ ಕಾರ್ಯದರ್ಶಿ ಮಹೇಶ್ ದಾಸ್, ಖಜಾಂಚಿ ನರಸಿಂಹರಾಜು, ಜಿಲ್ಲಾ ಸಮಿತಿ ಸದಸ್ಯರಾದ ನರಸಿಂಹಮೂರ್ತಿ, ರಮಾದೇವಿ, ವೆಂಕಟಸ್ವಾಮಿ, ತಾಲ್ಲೂಕು ಸಂಚಾಲಕ ನಾರಾಯಣಸ್ವಾಮಿ, ತಾಲ್ಲೂಕು ಘಟಕ ಅಧ್ಯಕ್ಷ ಬಂಗಾರಪ್ಪ ಇದ್ದರು.