ಚಂದಾಪುರ ಪುರಸಭೆ ಮುಖ್ಯಾಧಿಕಾರಿ ರಮೇಶ್ ಮಾತನಾಡಿ, ಮನೆಗಳ ಬಳಿಯೇ ಕಸ ಸಂಗ್ರಹಿಸಲು ವಾಹನಗಳು ತೆರಳಿದಾಗ ಕಸ ಹಾಕುವುದಿಲ್ಲ. ನಂತರ ಕಸದ ಕವರ್ಗಳನ್ನು ಮುಖ್ಯ ರಸ್ತೆಯ ಡಿವೈಡರ್ಗಳ ಬಳಿ ಇಟ್ಟು ಹೋಗುವ ಪರಿಪಾಠವನ್ನು ಹಲವಾರು ಮಂದಿ ಮಾಡಿಕೊಂಡಿದ್ದಾರೆ. ಹಾಗಾಗಿಯೇ, ದಂಡ ವಸೂಲಿಗಾಗಿ ಮುಂಜಾನೆಯೇ ಹೋಗಿದ್ದೆವು ಎಂದರು.