ಈ ಸ್ಮಶಾನದಲ್ಲಿ ಸುಮಾರು 60 ವರ್ಷಗಳಿಂದಲೂ ಶವಸಂಸ್ಕಾರ ಮಾಡಿಕೊಂಡು ಬರಲಾಗಿದೆ. ಈ ಜಮೀನು ದಾನದ ಜಮೀನಾಗಿದೆ. ಮೂರೂವರೆ ಎಕರೆ ಸಾರ್ವಜನಿಕರ ಉಪಯೋಗಕ್ಕಾಗಿ ಬಿಟ್ಟಿದ್ದು ಅದರಲ್ಲಿ ಆಶ್ರಯ ಮನೆಗಳನ್ನು ನಿರ್ಮಾಣ ಮಾಡಲಾಗಿದೆ. ಹಾಗಾಗಿ ಜಮೀನಿನಲ್ಲಿ ಶವಸಂಸ್ಕಾರಕ್ಕೆ ಅವರು ಅಡ್ಡಿಪಡಿಸಿದ್ದಾರೆ ಎಂದು ತಿಳಿದು
ಬಂದಿದೆ.