ವಿಜಯಪುರ: ಇಲ್ಲಿನ ಸರ್ಕಾರಿ ಮಾದರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆ (ಜಿ.ಕೆ.ಬಿ.ಎಂ.ಎಸ್.)ಯ ಆವರಣದಲ್ಲಿ ವಿದ್ಯುತ್ ವೈರ್ಗಳನ್ನು ಸರಿಪಡಿಸುವಂತೆ ಆ.24 ರಂದು ಪ್ರಜಾವಾಣಿ ಯಲ್ಲಿ ’ವಿದ್ಯುತ್ ವೈರ್ ತೆರವುಗೊಳಿಸಿ’ ಎಂಬ ತಲೆಬರಹದಡಿ ವರದಿ ಪ್ರಕಟಗೊಂಡಿದ್ದ ಹಿನ್ನೆಲೆಯಲ್ಲಿ ಬೆಸ್ಕಾಂ ಇಲಾಖೆಯ ಸಿಬ್ಬಂದಿ ಸೋಮವಾರ ಶಾಲೆಯ ಆವರಣದಲ್ಲಿ ಕಾರ್ಯಾಚರಣೆ ಕೈಗೊಂಡರು.