ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಸ್ಟೆಲ್ ಮುಂಭಾಗದ ರಸ್ತೆ ಮತ್ತು ಚರಂಡಿಗಳನ್ನು ಸ್ವಚ್ಛಗೊಳಿಸಿದರು. ಕಾರ್ಯಕ್ರಮದಲ್ಲಿ ಕಾರ್ಯ ನಿರ್ವಹಣಾಧಿಕಾರಿ ಶ್ರೀನಾಥ್ ಗೌಡ, ಪೊಲೀಸ್ ಅಧೀಕ್ಷಕರಾದ ಉಮಾಶಂಕರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಶಿವಲಿಂಗಯ್ಯ, ನಿಲಯದ ಸಿಬ್ಬಂದಿಯಾದ ಪುಟ್ಟರಾಜು, ಕೃಷ್ಣಪ್ಪ, ಶಿವಣ್ಣ, ಲೋಕೇಶ್ ಪಾಲ್ಗೊಂಡಿದ್ದರು.