ಕರವೇ ಜಿಲ್ಲಾ ಮುಖಂಡ ಅಣ್ಣಮ್ಮತಾಯಿ ಸುರೇಶ್ ಮಾತನಾಡಿ, ಈ ಬಗ್ಗೆ ಬೆಸ್ಕಾಂ ಇಲಾಖೆ ಪ್ರಶ್ನಿಸಿದರೆ ಅವರು ಪುರಸಭೆ ಅಧಿಕಾರಿಗಳ ಮೇಲೆ ಹೇಳುತ್ತಿದ್ದಾರೆ. ಪುರಸಭೆಯವರು ಲೋಕೋಪಯೋಗಿ ಇಲಾಖೆಯ ಮೇಲೆ ಹೇಳುತ್ತಿದ್ದಾರೆ. ಈ ಗೊಂದಲದ ವಾತಾವರಣದಿಂದಾಗಿ ಸಮಸ್ಯೆ ಹೆಚ್ಚಾಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕು ಎಂದು
ಒತ್ತಾಯಿಸಿದರು.