ಕಳೆದ ಸಾಲಿನಲ್ಲಿ ಹೆಚ್ಚಿನ ಅಂಕ ಗಳಿಸಿದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಶಿಕ್ಷಣ ಸಂಸ್ಥೆ ನಿರ್ದೇಶಕರಾದ ಸಿ.ಎಂ.ದೇವರಾಜ್, ಎಂ.ಕೆ.ಚಂದ್ರಶೇಖರ್, ಲಕ್ಷ್ಮೀಪತಿ, ನಾರಾಯಣಸ್ವಾಮಿ, ನಾಗರಾಜ್, ಪಿ.ಯು.ಕಾಲೇಜಿನ ಪ್ರಾಂಶುಪಾಲ ಚಂದ್ರಕುಮಾರ್ಮ, ಆಂಗ್ಲಮಾಧ್ಯಮ ಶಾಲೆ ಮುಖ್ಯಶಿಕ್ಷಕ ರಾಜೇಂದ್ರಬಾಬು, ಪ್ರೌಢಶಾಲೆ ಮುಖ್ಯಶಿಕ್ಷಕ ವೀರಭದ್ರಪ್ಪ, ಮುಖ್ಯ ಶಿಕ್ಷಕಿ ರಾಧಮ್ಮ ಇದ್ದರು.