ಮಂಗಳವಾರ, 15 ಜುಲೈ 2025
×
ADVERTISEMENT
ADVERTISEMENT

‘ಗ್ಯಾರಂಟಿ’ಯೊಂದಿಗೆ ಅಭಿವೃದ್ಧಿಗೂ ಬದ್ಧ: ಸಚಿವ ಮುನಿಯಪ್ಪ

Published : 2 ಮಾರ್ಚ್ 2024, 6:31 IST
Last Updated : 2 ಮಾರ್ಚ್ 2024, 6:31 IST
ಫಾಲೋ ಮಾಡಿ
Comments
ಆರು ಪಥ‌ದ ರಸ್ತೆಗೆ ಒತ್ತಾಯ
ದೇವನಹಳ್ಳಿಯಲ್ಲಿ ಹಾದು ಹೋಗಿರುವ ನಾಲ್ಕು ಪಥದ ಬೆಂಗಳೂರು -ಬಳ್ಳಾರಿ ರಸ್ತೆಯನ್ನು ಆರು ಪಥದ ರಸ್ತೆಯನ್ನಾಗಿ ಮೇಲ್ದರ್ಜೆಗೆ ಏರಿಸಲು ಪಟ್ಟಣದ ಮುಖಂಡರು ಸಚಿವರಲ್ಲಿ ಮನವಿ ಮಾಡಿದರು. ದಿನೇ ದಿನೇ ವಾಹನ ಸಂಚಾರವೂ ಹೆಚ್ಚಾಗುತ್ತಿದ್ದು ಭವಿಷ್ಯದ ದೃಷ್ಟಿಯಿಂದ ರಸ್ತೆ ವಿಸ್ತರಣೆಗೆ ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT