ರಾಜ್ಯ ಕಾರ್ಯಕಾರಣಿ ಸಮಿತಿಯ ಸದಸ್ಯರಾದ ವಿಶ್ವನಾಥ್, ಮಂಜುನಾಥ್ ಶರ್ಮಾ, ದೇವನಹಳ್ಳಿ ತಾಲ್ಲೂಕು ಬ್ರಾಹ್ಮಣ ಮಹಾಸಭಾ ಅದ್ಯಕ್ಷ ದೇ.ಸೂ.ನಾಗರಾಜು, ಉಪಾಧ್ಯಕ್ಷ ದೀಕ್ಷಿತ್, ವಿಜಯಪುರ ಬ್ರಾಹ್ಮಣ ಸೇವಾ ಟ್ರಸ್ಟ್ ಅಧ್ಯಕ್ಷ ಮುರುಳಿ ಭಟ್ಟಾಚಾರ್ಯ, ಉಪಾದ್ಯಕ್ಷ ಎಚ್.ಆರ್.ಶೇಷಗಿರಿರಾವ್, ಎಸ್. ರವಿ, ಜಿ.ಸತೀಶಕುಮಾರ್ ಇದ್ದರು.