ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಶಾಂತಕುಮಾರ್ ಮತ್ತು ಪ್ರಧಾನ ಕಾರ್ಯದರ್ಶಿ ಎಸ್.ಪಿ.ಮುನಿರಾಜು ಮಾತನಾಡಿ, ಒಬ್ಬ ವ್ಯಕ್ತಿ ಮತ್ತು ಕುಟುಂಬದ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಬೇಕಾದರೆ ಪೂರ್ವಪರ ಯೋಚನೆ ಮಾಡಬೇಕು. ಸಂಬಂಧಿಸಿದ ದಾಖಲಾತಿ ಇರಬೇಕು. ವಿನಾಕಾರಣ ಮಾತನಾಡುವುದು ಸಭ್ಯತೆ ಅಲ್ಲ ಎಂದರು. ಕೆಪಿಸಿಸಿ ರಾಜ್ಯ ಘಟಕ ಪ್ರಧಾನ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್, ಹಿಂದುಳಿದ ವರ್ಗಗಳ ಕಾಂಗ್ರೆಸ್ ರಾಜ್ಯ ಘಟಕ ಉಪಾಧ್ಯಕ್ಷ ಜಗನ್ನಾಥ್, ಪ್ರಧಾನ ಕಾರ್ಯದರ್ಶಿ ಆರ್.ರವಿಕುಮಾರ್, ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಸಿ.ಮಜುನಾಥ್, ಮಾಜಿ ಅಧ್ಯಕ್ಷ ಬಿ.ರಾಜಣ್ಣ, ಕಾಂಗ್ರೆಸ್ ಪ್ರಚಾರ ಸಮಿತಿ ಜಿಲ್ಲಾ ಅಧ್ಯಕ್ಷ ಚೇತನ್ ಗೌಡ, ಮುಖಂಡರಾದ ಜಯರಾಮಯ್ಯ, ಸೋಮಣ್ಣ, ಜಿಲ್ಲಾ ಕಾಂಗ್ರೆಸ್ ಯುವಘಟಕ ಅಧ್ಯಕ್ಷ ಕೆ.ಆರ್.ನಾಗೇಶ್, ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮಚಂದ್ರಪ್ಪ, ಮುನಿರಾಜು, ಗೋಪಾಲಕೃಷ್ಣ, ದೇವರಾಜ್, ಚಿನ್ನಪ್ಪ, ವೇಣುಗೋಪಾಲ್, ತ್ಯಾಗರಾಜ್, ವೃತ್ತ ನಿರೀಕ್ಷ ಮಲ್ಲಿಕಾರ್ಜುನ್ ಇದ್ದರು.