ಜಿಲ್ಲಾ ಪಂಚಾಯಿತಿ ಸದಸ್ಯ ಜಿ.ಚುಂಚೇಗೌಡ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಡಿ.ಸಿ.ಶಶಿಧರ್, ತಹಶೀಲ್ದಾರ್ ಟಿ.ಎಸ್.ಶಿವರಾಜ್, ಚೆನ್ನಾದೇವಿ ಅಗ್ರಹಾರ ಗ್ರಾಮ ಪಂಚಾಯಿತಿ ಅಧ್ಯಕ್ಷ ರಂಗನಾಥ್, ಮುಖಂಡರಾದ ಆರ್.ಸಿ.ರಾಮಲಿಂಗಯ್ಯ, ವಿಎಸ್ಎಸ್ಎನ್ ಉಪಾಧ್ಯಕ್ಷ ಸಿದ್ದಲಿಂಗಯ್ಯಸ್ವಾಮಿ, ಸದಸ್ಯರಾದ ಕುಮಾರ್ಬಾಬು, ಮುನಿರಾಜು,ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಂದಕುಮಾರ್ ಇದ್ದರು.