ಕಾರ್ಯಕ್ರಮದಲ್ಲಿ ಮುಖಂಡ ಬಿ.ಎನ್. ಗೋಪಾಲಗೌಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುನಿಶಾಮಣ್ಣ, ಕಾರ್ಯದರ್ಶಿ ಬಿ. ಗೋಪಾಲ್, ಪಕ್ಷದ ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸಿ.ಆರ್. ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಚ್ಚೇಗೌಡ, ಸಗೀರ್ ಅಹಮದ್, ಗ್ರಾ.ಪಂ ಅಧ್ಯಕ್ಷೆ ರುಕ್ಮಿಣಿ ಮಂಜುನಾಥ್, ಉಪಾಧ್ಯಕ್ಷ ಮಧುಸೂದನ್, ಎಸ್ಎಫ್ಸಿಎಸ್ ಅಧ್ಯಕ್ಷ ಮಂಜುನಾಥ್ ಇದ್ದರು.