ಕೆಲವು ದಿನಗಳ ಹಿಂದೆ ಆಸ್ಪತ್ರೆಯಿಂದ ಮರಳಿದ್ದ ಅವರು ಚುನಾವಣೆ ಕೆಲಸದಲ್ಲಿ ಸಕ್ರಿಯರಾಗಿದ್ದರು. ಶುಕ್ರವಾರ ರಾತ್ರಿ ಮತ್ತೆ ಮೂರನೇ ಬಾರಿ ಎದೆ ನೋವು ಕಾಣಿಸಿಕೊಂಡಿತ್ತು.
ಕಾಂಗ್ರೆಸ್ ಮುಖಂಡರಾದ ಡಿ.ಕೆ.ಶಿವಕುಮಾರ್, ರಾಮಲಿಂಗಾರೆಡ್ಡಿ, ಕೃಷ್ಣಬೈರೇಗೌಡ, ಕೆ.ಎಚ್.ಮುನಿಯಪ್ಪ ಅಂತಿಮ ನಮನ ಸಲ್ಲಿಸಿದರು. ಸಂಜೆ ಸಾದಹಳ್ಳಿ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.