<p><strong>ವಿಜಯಪುರ (ದೇವನಹಳ್ಳಿ):</strong> ವಿಜಯಪುರ ಟೌನ್ ಕಾಂಗ್ರೆಸ್ ಪರಿಶಿಷ್ಟ ಜಾತಿ (ಎಸ್ಸಿ) ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.</p>.<p>ವಿಜಯಪುರ ಟೌನ್ ಕಾಂಗ್ರೆಸ್ ಎಸ್ಸಿ ಘಟಕದ ಕಾರ್ಯಾಧ್ಯಕ್ಷರಾಗಿ ನಾಗೇಶ್, ಶ್ರೀನಿವಾಸ್, ಸುರೇಶ್, ರವಿಕುಮಾರ್, ನಾಗರಾಜ್, ಪವನ್, ತರುಣ್, ಅರವಿಂದ್ ಗಂಗರಾಜು, ನರಸಿಂಹಮೂರ್ತಿ, ಕಿಟ್ಟಪ್ಪ. ಉಪಾಧ್ಯಕ್ಷರಾಗಿ ನವೀನ್, ಮುನಿಕುಮಾರ್, ಸಂತೋಷ್, ಶಿವ, ಶ್ರೀನಿವಾಸ್, ದಿಲೀಪ್, ಮುನಿಯಪ್ಪ ಅವರು ನೇಮಕಗೊಂಡಿದ್ದಾರೆ.</p>.<p>ಈ ವೇಳೆ ಕೆಪಿಸಿಸಿ ಕಾರ್ಯದರ್ಶಿ ವಿ.ಮಂಜುನಾಥ್ ಮಾತನಾಡಿ, ನೂತನ ಪದಾಧಿಕಾರಿಗಳು ಪಕ್ಷದ ಏಳಿಗೆಗಾಗಿ ದುಡಿಯಬೇಕು. ಗ್ಯಾರಂಟಿಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು ಎಂದು ತಿಳಿಸಿದರು.</p>.<p>ನೂತನ ಪದಾಧಿಕಾರಿಗಳಿಗೆ ನೇಮಕ ಪತ್ರ ವಿತರಿಸಲಾಯಿತು.</p>.<p>ವಿಜಯಪುರ ಕಾಂಗ್ರೆಸ್ ಎಸ್ಸಿ ಘಟಕದ ಬ್ಲಾಕ್ ಅಧ್ಯಕ್ಷ ಮುದುಗುರ್ಕಿ ನಾರಾಯಣಸ್ವಾಮಿ, ವಿ.ಎಂ.ನಾಗರಾಜು, ಎ.ಆರ್.ಅನೀಫ್ ಉಲ್ಲಾ ಮುಬಾರಕ್, ರಾಜಣ್ಣ, ಇಕ್ಬಾಲ್, ವೇಣುಗೋಪಾಲ್, ಎಸ್.ಮಂಜುನಾಥ್, ಅಬ್ಜಲ್, ಜಗದೀಶ್, ಹರೀಶ್, ಗಿರೀಶ್ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ (ದೇವನಹಳ್ಳಿ):</strong> ವಿಜಯಪುರ ಟೌನ್ ಕಾಂಗ್ರೆಸ್ ಪರಿಶಿಷ್ಟ ಜಾತಿ (ಎಸ್ಸಿ) ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.</p>.<p>ವಿಜಯಪುರ ಟೌನ್ ಕಾಂಗ್ರೆಸ್ ಎಸ್ಸಿ ಘಟಕದ ಕಾರ್ಯಾಧ್ಯಕ್ಷರಾಗಿ ನಾಗೇಶ್, ಶ್ರೀನಿವಾಸ್, ಸುರೇಶ್, ರವಿಕುಮಾರ್, ನಾಗರಾಜ್, ಪವನ್, ತರುಣ್, ಅರವಿಂದ್ ಗಂಗರಾಜು, ನರಸಿಂಹಮೂರ್ತಿ, ಕಿಟ್ಟಪ್ಪ. ಉಪಾಧ್ಯಕ್ಷರಾಗಿ ನವೀನ್, ಮುನಿಕುಮಾರ್, ಸಂತೋಷ್, ಶಿವ, ಶ್ರೀನಿವಾಸ್, ದಿಲೀಪ್, ಮುನಿಯಪ್ಪ ಅವರು ನೇಮಕಗೊಂಡಿದ್ದಾರೆ.</p>.<p>ಈ ವೇಳೆ ಕೆಪಿಸಿಸಿ ಕಾರ್ಯದರ್ಶಿ ವಿ.ಮಂಜುನಾಥ್ ಮಾತನಾಡಿ, ನೂತನ ಪದಾಧಿಕಾರಿಗಳು ಪಕ್ಷದ ಏಳಿಗೆಗಾಗಿ ದುಡಿಯಬೇಕು. ಗ್ಯಾರಂಟಿಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು ಎಂದು ತಿಳಿಸಿದರು.</p>.<p>ನೂತನ ಪದಾಧಿಕಾರಿಗಳಿಗೆ ನೇಮಕ ಪತ್ರ ವಿತರಿಸಲಾಯಿತು.</p>.<p>ವಿಜಯಪುರ ಕಾಂಗ್ರೆಸ್ ಎಸ್ಸಿ ಘಟಕದ ಬ್ಲಾಕ್ ಅಧ್ಯಕ್ಷ ಮುದುಗುರ್ಕಿ ನಾರಾಯಣಸ್ವಾಮಿ, ವಿ.ಎಂ.ನಾಗರಾಜು, ಎ.ಆರ್.ಅನೀಫ್ ಉಲ್ಲಾ ಮುಬಾರಕ್, ರಾಜಣ್ಣ, ಇಕ್ಬಾಲ್, ವೇಣುಗೋಪಾಲ್, ಎಸ್.ಮಂಜುನಾಥ್, ಅಬ್ಜಲ್, ಜಗದೀಶ್, ಹರೀಶ್, ಗಿರೀಶ್ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>