ಮಾಜಿ ಸಂಸದ ಸಿ. ನಾರಾಯಣಸ್ವಾಮಿ ಮಾತನಾಡಿದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ. ರಾಮಚಂದ್ರಪ್ಪ, ಮುಖಂಡರಾದ ಕೆ. ವೆಂಕಟಸ್ವಾಮಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಕೆ.ಸಿ. ಮಂಜುನಾಥ್, ಜಿ. ಲಕ್ಷ್ಮೀನಾರಾಯಣಪ್ಪ, ಪಿ. ಅನಂತಕುಮಾರಿ ಚಿನ್ನಪ್ಪ, ಲಕ್ಷ್ಮಣಗೌಡ, ಮುದುಗುರ್ಕಿ ನಾರಾಯಣಸ್ವಾಮಿ, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಮಂಜುಳಮ್ಮ ವೆಂಕಟೇಶ್, ಡೇವಿಡ್ ನಾರಾಯಣಸ್ವಾಮಿ, ರಾಜಣ್ಣ, ಭೈರೇಗೌಡ ಇದ್ದರು.