ಗುರುವಾರ, 27 ನವೆಂಬರ್ 2025
×
ADVERTISEMENT
ADVERTISEMENT

ದೊಡ್ಡಬಳ್ಳಾಪುರ | ದೇಶದ ಪ್ರಗತಿಗೆ ಸಂವಿಧಾನವೇ ಬುನಾದಿ: ಶಾಸಕ ಧೀರಜ್ ಮುನಿರಾಜು

ದೊಡ್ಡಬಳ್ಳಾಪುರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಸಂವಿಧಾನ ದಿನಾಚರಣೆ
Published : 27 ನವೆಂಬರ್ 2025, 5:05 IST
Last Updated : 27 ನವೆಂಬರ್ 2025, 5:05 IST
ಫಾಲೋ ಮಾಡಿ
Comments
ದೊಡ್ಡಬಳ್ಳಾಪುರದ ಭಗತ್‌ ಸಿಂಗ್‌ ಕ್ರೀಡಾಂಗಣದಲ್ಲಿ ತಾಲ್ಲೂಕು ಆಡಳಿತದಿಂದ ಬುಧವಾರ ನಡೆದ ಸಂವಿಧಾನ ದಿನಾಚರಣೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಸಂವಿಧಾನ ಪೀಠಿಕೆಯ ಪ್ರತಿಜ್ಞಾವಿಧಿ ಸ್ವೀಕರಿಸಿದರು
ದೊಡ್ಡಬಳ್ಳಾಪುರದ ಭಗತ್‌ ಸಿಂಗ್‌ ಕ್ರೀಡಾಂಗಣದಲ್ಲಿ ತಾಲ್ಲೂಕು ಆಡಳಿತದಿಂದ ಬುಧವಾರ ನಡೆದ ಸಂವಿಧಾನ ದಿನಾಚರಣೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಸಂವಿಧಾನ ಪೀಠಿಕೆಯ ಪ್ರತಿಜ್ಞಾವಿಧಿ ಸ್ವೀಕರಿಸಿದರು
ಸಂವಿಧಾನ ದಿನಾಚರಣೆಯಲ್ಲಿ ಶಾಲಾ ವಿದ್ಯಾರ್ಥಿಗಳು ಸಂವಿಧಾನ ಕುರಿತ ನೃತ್ಯ ರೂಪಕ ಪ್ರದರ್ಶನ ನೀಡಿದರು
ಸಂವಿಧಾನ ದಿನಾಚರಣೆಯಲ್ಲಿ ಶಾಲಾ ವಿದ್ಯಾರ್ಥಿಗಳು ಸಂವಿಧಾನ ಕುರಿತ ನೃತ್ಯ ರೂಪಕ ಪ್ರದರ್ಶನ ನೀಡಿದರು
ನಗರದ ಪ್ರಮುಖ ರಸ್ತೆಗಳಲ್ಲಿ ನಡೆದ ಮೆರವಣಿಗೆಯಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು 720 ಮೀಟರ್‌ ಉದ್ದದ ರಾಷ್ಟ್ರ ಧ್ವಜದೊಂದಿಗೆ ಸಾಗಿದರು
ನಗರದ ಪ್ರಮುಖ ರಸ್ತೆಗಳಲ್ಲಿ ನಡೆದ ಮೆರವಣಿಗೆಯಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು 720 ಮೀಟರ್‌ ಉದ್ದದ ರಾಷ್ಟ್ರ ಧ್ವಜದೊಂದಿಗೆ ಸಾಗಿದರು
ಸಂವಿಧಾನ ದಿನಾಚರಣೆ ಸಮಾರಂಭಕ್ಕೆ ಶಾಸಕ ಧೀರಜ್‌ ಮುನಿರಾಜು ಅವರು ಸಸಿಗೆ ನೀರೆರೆದು ಉದ್ಘಾಟಿಸಿದರು
ಸಂವಿಧಾನ ದಿನಾಚರಣೆ ಸಮಾರಂಭಕ್ಕೆ ಶಾಸಕ ಧೀರಜ್‌ ಮುನಿರಾಜು ಅವರು ಸಸಿಗೆ ನೀರೆರೆದು ಉದ್ಘಾಟಿಸಿದರು
ವಿವಿಧ ದೇಶಗಳ ಸಂವಿಧಾನ ಓದಿದ್ದ ಅಂಬೇಡ್ಕರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT