ಡಿವೈಎಸ್ ಪಿ.ಕೆ.ಎಸ್. ವೆಂಕಟೇಶ ನಾಯ್ಡು, ಸಿಪಿಐ ಹನುಮಂತರಾಯಪ್ಪ, ಕೆಪಿಸಿಸಿ ಮಹಿಳಾ ಕಾರ್ಯದರ್ಶಿ ಅನಸೂಯಮ್ಮ, ಮಾಜಿ ಗ್ರಾ.ಪಂ ಸದಸ್ಯ ಸದಾಶಿವರೆಡ್ಡಿ, ತಾಲ್ಲೂಕು ಸವಿತಾ ಸಮುದಾಯದ ಅಧ್ಯಕ್ಷ ಶ್ರೀನಿವಾಸ್, ತಾಲ್ಲೂಕು ಹಿಂದುಳಿದ ವರ್ಗಗಳ ಇಲಾಖಾಧಿಕಾರಿ ಜಯರಾಮಯ್ಯ, ಅರಣ್ಯಾಧಿಕಾರಿ ರವಿ, ಪುರಸಭೆ ಮುಖ್ಯಾಧಿಕಾರಿ ಎ.ನಜ್ಮಾ, ರೋಟರಿ ಅಧ್ಯಕ್ಷ ಎಂ.ಶಿವಲಿಂಗಪ್ಪ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಯರಾಮಯ್ಯ, ಖಜಾಂಚಿ ಚಿಕ್ಕರಂಗಪ್ಪ, ಶಿಕ್ಷಣ ಇಲಾಖೆಯ ದಾಸಪ್ಪ ಇದ್ದರು.