ಕರ್ನಾಟಕ ಗಂಗಾಮತಸ್ಥರ ಸಂಘ ರಾಜ್ಯ ಘಟಕ ಉಪಾಧ್ಯಕ್ಷ ಕೆ.ಎಚ್. ಗೋಪಾಲಪ್ಪ, ತಾಲ್ಲೂಕು ಘಟಕ ಅಧ್ಯಕ್ಷ ರಾಮಾಂಜಿಪ್ಪ, ಉಪಾಧ್ಯಕ್ಷ ನಾಗೇಶ್, ಕಾರ್ಯಾಧ್ಯಕ್ಷ ಶ್ರೀಧರ್, ಪ್ರಧಾನ ಕಾರ್ಯದರ್ಶಿ ಎಂ.ಶ್ರೀನಿವಾಸ್, ಹೊಸಕೋಟೆ ತಾಲ್ಲೂಕು ಘಟಕ ಅಧ್ಯಕ್ಷ ನಾಗರಾಜ್, ತಾಲ್ಲೂಕು ಪಂಚಾಯಿತಿ ಸದಸ್ಯೆ ಅನ್ನಪೂರ್ಣಮ್ಮ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಗೊಪಾಲಕೃಷ್ಣ, ಅಂಬಿಗರ ಚೌಡಯ್ಯ ತಾಲ್ಲೂಕು ಯುವಕರ ಸಂಘ ಅಧ್ಯಕ್ಷ ಡಿ.ಎ. ಸತೀಶ್, ಉಪಾಧ್ಯಕ್ಷ ನರಸಿಂಹಮೂರ್ತಿ, ಕಾರ್ಯಾಧ್ಯಕ್ಷ ನಂದಕುಮಾರ್, ಪ್ರಧಾನ ಕಾರ್ಯದರ್ಶಿ ಮಹೇಶ್, ಜಿಲ್ಲಾ ಘಟಕ ಅಧ್ಯಕ್ಷೆ ನಂದಿನಿ, ಉಪಾಧ್ಯಕ್ಷೆ ಶೋಭಾ ಇದ್ದರು.