ಸಾಹಿತಿ ಸ್ವರ್ಣಗೌರಿ ಮಹದೇವ್ ಮಾತನಾಡಿದರು. ‘ಬೆಳಕು’ ಸಂಸ್ಥಾಪಕ ಅಧ್ಯಕ್ಷ ಅಣ್ಣಪ್ಪಮೇಟಿಗೌಡ, ಚಿದಾನಂದ ಬಿರಾದಾರ, ನಾಗರಾಜ್, ಶಿವಕುಮಾರ್, ಕನ್ನಡ ಸಾಹಿತ್ಯ ಪರಿಷತ್ತಿನ ನಗರ ಘಟಕದ ಅದ್ಯಕ್ಷ ಜೆ.ಆರ್.ಮುನಿವೀರಣ್ಣ, ಕಾರ್ಯದರ್ಶಿ ಮುನಿವೆಂಕಟರಮಣಪ್ಪ, ಟಿ.ಗೋವಿಂದರಾಜು, ಎಂ.ನಾರಾಯಣಸ್ವಾಮಿ, ಕೆ.ಕೆಂಚೇಗೌಡ, ಆರ್.ಮುನಿರಾಜು ಇದ್ದರು.