ಕಾಂಗ್ರೆಸ್ ನಗರ ಘಟಕ ಅಧ್ಯಕ್ಷ ಗೋಪಿ, ಪುರಸಭೆ ಅಧ್ಯಕ್ಷ ಎಂ.ಮೂರ್ತಿ, ಉಪಾಧ್ಯಕ್ಷೆ ಆಶಾರಾಣಿ, ಸದಸ್ಯರಾದ ಎನ್.ರಘು, ರತ್ನಮ್ಮ, ಕೆಪಿಸಿಸಿ ಹಿಂದುಳಿದ ವರ್ಗ ರಾಜ್ಯ ಘಟಕ ಪ್ರಧಾನ ಕಾರ್ಯದರ್ಶಿ ಆರ್.ರವಿಕುಮಾರ್, ಭೂ ನ್ಯಾಯ ಮಂಡಳಿ ಸದಸ್ಯ ಸೋಮಣ್ಣ, ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಜಿಲ್ಲಾ ಘಟಕ ಅಧ್ಯಕ್ಷ ಡಿ.ವಿ. ಕೃಷ್ಣಮೂರ್ತಿ, ಕೃಷಿಕ ಸಮಾಜ ನಿರ್ದೇಶಕರಾದ ಎಸ್.ಸಿ.ಚಂದ್ರಪ್ಪ, ದೇವರಾಜ್, ಮುಖಂಡರಾದ ಬಿದಲೂರು ಮುನಿರಾಜು, ವಿ.ನಾರಾಯನಸ್ವಾಮಿ, ಜಿ.ಸುರೇಶ್, ಲಕ್ಷ್ಮಣ್ ಗೌಡ ಇದ್ದರು.