ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಪ್ರತಿ ‘ಪ್ರಜಾವಾಣಿ’ಗೆ ಲಭ್ಯವಾಗಿದೆ. ಉಪನೋಂದಣಾಧಿಕಾರಿ ನೀಡಿರುವ ದೂರಿನಲ್ಲಿ ಬೆಂಗಳೂರು ಉತ್ತರ ತಾಲ್ಲೂಕಿನ ಚಿಕ್ಕಜಾಲದ ಕಾಡಿಗಾನಹಳ್ಳಿ, ದೊಡ್ಡಬಳ್ಳಾಪುರ ತಾಲ್ಲೂಕಿನ ಬಚ್ಚಹಳ್ಳಿ, ಅರಳುಮಲ್ಲಿಗೆ ಕುಕ್ಕನಹಳ್ಳಿ ಗ್ರಾಮದಲ್ಲಿ ಏಳು ಎಕರೆ ಜಮೀನಿಗೆ ನಕಲಿ ಪತ್ರಗಳನ್ನು ಸೃಷ್ಟಿಯಾಗಿರುವ ಬಗ್ಗೆ ಮಾಹಿತಿ ಇದೆ.