ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಮಾಂಸ ಇದ್ದ ಬೈಕ್‌ಗೆ ಜನರ ಬೆಂಕಿ

Last Updated 17 ಸೆಪ್ಟೆಂಬರ್ 2022, 18:53 IST
ಅಕ್ಷರ ಗಾತ್ರ

ಬಾಶೆಟ್ಟಿಹಳ್ಳಿ (ದೊಡ್ಡಬಳ್ಳಾಪುರ): ಬಾಶೆಟ್ಟಿಹಳ್ಳಿ ಬಳಿ ಶುಕ್ರವಾರ ರಾತ್ರಿ ಗೋಮಾಂಸ ಕೊಂಡೊಯ್ಯುತ್ತಿದ್ದ ದ್ವಿಚಕ್ರ ವಾಹನಕ್ಕೆ ಜನರು ಬೆಂಕಿ ಹಚ್ಚಿದ್ದಾರೆ. ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಬಾಶೆಟ್ಟಿಹಳ್ಳಿ ರಾಜ್ಯ ಹೆದ್ದಾರಿಯಲ್ಲಿದ್ವಿಚಕ್ರ ವಾಹನ ಸವಾರಆಯತಪ್ಪಿ ಬಿದ್ದ. ಈ ವೇಳೆ ಚೀಲದಲ್ಲಿದ್ದ ಗೋಮಾಂಸ ರಸ್ತೆಯಲ್ಲಿ ಬಿದ್ದಿದೆ. ಇದನ್ನು ಕಂಡ ಸಾರ್ವಜನಿಕರು ಬೈಕ್‌ಗೆ ಬೆಂಕಿ ಹಚ್ಚಿದ್ದಾರೆ.

ಬಂಧಿತನನ್ನು ಹಿಂದೂಪುರ ಮೂಲದ ಅಸ್ಲಂ ಎಂದು ಗುರುತಿಸಲಾಗಿದ್ದು, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT