<p><strong>ಬಾಶೆಟ್ಟಿಹಳ್ಳಿ (ದೊಡ್ಡಬಳ್ಳಾಪುರ): </strong>ಬಾಶೆಟ್ಟಿಹಳ್ಳಿ ಬಳಿ ಶುಕ್ರವಾರ ರಾತ್ರಿ ಗೋಮಾಂಸ ಕೊಂಡೊಯ್ಯುತ್ತಿದ್ದ ದ್ವಿಚಕ್ರ ವಾಹನಕ್ಕೆ ಜನರು ಬೆಂಕಿ ಹಚ್ಚಿದ್ದಾರೆ. ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.</p>.<p>ಬಾಶೆಟ್ಟಿಹಳ್ಳಿ ರಾಜ್ಯ ಹೆದ್ದಾರಿಯಲ್ಲಿದ್ವಿಚಕ್ರ ವಾಹನ ಸವಾರಆಯತಪ್ಪಿ ಬಿದ್ದ. ಈ ವೇಳೆ ಚೀಲದಲ್ಲಿದ್ದ ಗೋಮಾಂಸ ರಸ್ತೆಯಲ್ಲಿ ಬಿದ್ದಿದೆ. ಇದನ್ನು ಕಂಡ ಸಾರ್ವಜನಿಕರು ಬೈಕ್ಗೆ ಬೆಂಕಿ ಹಚ್ಚಿದ್ದಾರೆ.</p>.<p>ಬಂಧಿತನನ್ನು ಹಿಂದೂಪುರ ಮೂಲದ ಅಸ್ಲಂ ಎಂದು ಗುರುತಿಸಲಾಗಿದ್ದು, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಶೆಟ್ಟಿಹಳ್ಳಿ (ದೊಡ್ಡಬಳ್ಳಾಪುರ): </strong>ಬಾಶೆಟ್ಟಿಹಳ್ಳಿ ಬಳಿ ಶುಕ್ರವಾರ ರಾತ್ರಿ ಗೋಮಾಂಸ ಕೊಂಡೊಯ್ಯುತ್ತಿದ್ದ ದ್ವಿಚಕ್ರ ವಾಹನಕ್ಕೆ ಜನರು ಬೆಂಕಿ ಹಚ್ಚಿದ್ದಾರೆ. ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.</p>.<p>ಬಾಶೆಟ್ಟಿಹಳ್ಳಿ ರಾಜ್ಯ ಹೆದ್ದಾರಿಯಲ್ಲಿದ್ವಿಚಕ್ರ ವಾಹನ ಸವಾರಆಯತಪ್ಪಿ ಬಿದ್ದ. ಈ ವೇಳೆ ಚೀಲದಲ್ಲಿದ್ದ ಗೋಮಾಂಸ ರಸ್ತೆಯಲ್ಲಿ ಬಿದ್ದಿದೆ. ಇದನ್ನು ಕಂಡ ಸಾರ್ವಜನಿಕರು ಬೈಕ್ಗೆ ಬೆಂಕಿ ಹಚ್ಚಿದ್ದಾರೆ.</p>.<p>ಬಂಧಿತನನ್ನು ಹಿಂದೂಪುರ ಮೂಲದ ಅಸ್ಲಂ ಎಂದು ಗುರುತಿಸಲಾಗಿದ್ದು, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>