ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ. ರಾಮಚಂದ್ರಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಸಿ. ಮಂಜುನಾಥ್ ಮಾತನಾಡಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ. ಶ್ರೀನಿವಾಸ್, ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್, ಜಗನ್ನಾಥ್, ಎಸ್.ಆರ್. ರವಿಕುಮಾರ್, ಚಿನ್ನಪ್ಪ, ಬಿ. ಚೇತನ್ ಗೌಡ, ಕೆ. ಲಕ್ಷ್ಮಣಗೌಡ, ಕೆ. ಶ್ರೀನಿವಾಸಗೌಡ ಇದ್ದರು.