ನಗರದ ಬಸ್ ನಿಲ್ದಾಣ, ಕೆ.ಆರ್.ಮಾರುಕಟ್ಟೆ, ತಾಲ್ಲೂಕು ಕಚೇರಿ ವೃತ್ತ, ಕೆಎಸ್ಆರ್ಟಿಸಿ ಬಸ್ ನಿಲ್ದಾಣ, ಬಸವ ಭವನ ವೃತ್ತ, ಪ್ರವಾಸಿ ಮಂದಿರ ವೃತ್ತ, ‘ಡಿ’ ಕ್ರಾಸ್ಗಳಲ್ಲೂ ಜನ, ವಾಹನಗಳ ಸಂಚಾರ ಇಲ್ಲದೆ ರಸ್ತೆಗಳಲ್ಲೆವು ಖಾಲಿ ಖಾಲಿಯಾಗಿದ್ದವು. ಪೊಲೀಸರು, ಆಸ್ಪತ್ರೆಗಳಿಗೆ ಹೋಗುವವರು ಹಾಗೂ ಇತರೆ ತುರ್ತು ಕೆಲಸಗಳಿಗೆ ಹೋಗುವ ಜನರ ಒಡಾಟ ಮಾತ್ರ ಕಂಡು ಬಂತು.