ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾ. ಪಂ. ಬಿಲ್‌ ಕಲೆಕ್ಟರ್ ಅಮಾನತು

Last Updated 26 ಏಪ್ರಿಲ್ 2022, 7:19 IST
ಅಕ್ಷರ ಗಾತ್ರ

ದಾಬಸ್ ಪೇಟೆ: ನೆಲಮಂಗಲ ತಾಲ್ಲೂಕು ನರಸೀಪುರ ಗ್ರಾಮ ಪಂಚಾಯಿತಿಯ ಬಿಲ್ ಕಲೆಕ್ಟರ್ (ಕರ ವಸೂಲಿಗಾರ) ಕೆ.ಶ್ರೀನಿವಾಸಾಚಾರ್ ಅವರನ್ನು ಅಮಾನತು ಮಾಡಲಾಗಿದೆ.

ಕೆ.ಶ್ರೀನಿವಾಸಾಚಾರ್ ವಿರುದ್ಧ ಸಾರ್ವಜನಿಕರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ದೂರು ನೀಡಿದ್ದರು. ಹಣ ದುರುಪಯೋಗ,
ಅಕ್ರಮ ಹಾಗೂ ಅನಧಿಕೃತ ಖಾತೆಗಳನ್ನು ಮಾಡಿರುವ ಹಾಗೂ ನಡಾವಳಿಗಳನ್ನು ತಿದ್ದಿದ್ದಾರೆ ಎಂದು ದೂರಿ
ನಲ್ಲಿ ತಿಳಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT