ಸಿದ್ಧಗಂಗಾ ಮಠ, ಆದಿಚುಂಚನಗಿರಿ ಮಠ, ಯಡಿಯೂರು ಸಿದ್ಧಲಿಂಗೇಶ್ವರ ದೇವಸ್ಥಾನ ಹಾಗೂ ಧರ್ಮಸ್ಥಳ ಮಂಜುನಾಥ ದೇವಸ್ಥಾನಕ್ಕೆ ಕಳುಹಿಸಲಾಗಿದೆ. ಕೋಸು ಕತ್ತರಿಸಿ ಮೂಟೆ ಮಾಡಿ ಲಾರಿಯಲ್ಲಿ ತೆಗೆದುಕೊಂಡು ಹೋಗಲು 40ಕ್ಕೂ ಹೆಚ್ಚು ಗ್ರಾಮಸ್ಥರು ಕೂಲಿಯಿಲ್ಲದೇ ಉಚಿತವಾಗಿ ಸಹಾಯ ಮಾಡಿದ್ದಾರೆ. ಸ್ಥಳೀಯ ಲಾರಿ ಮಾಲೀಕರೊಬ್ಬರು ಕೂಡಾ ಕೋಸನ್ನು ಮಠಗಳು ಹಾಗೂ ದೇಗುಲಗಳಿಗೆ ಕಳುಹಿಸುತ್ತಿದ್ದಾರೆ.