ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಂವಿಧಾನ ಬದಲಿಸಲು ಯಾರಿಂದಲೂ ಸಾಧ್ಯವಿಲ್ಲ ಎಂಬ ಮಾತನ್ನು ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಬಿಜೆಪಿ ಹೇಳುತ್ತಿದೆ. ಸಂವಿಧಾನ ಬದಲಿಸುವ ಮಾತು ಆಡಿದ ಅದೇ ಪಕ್ಷದ ನಾಯಕರ ವಿರುದ್ಧ ಕ್ರಮ ಕೈಗೊಳ್ಳದೆ ಇರುವುದು ಅದರ ಸಮಯ ಸಾಧಕತನಕಕ್ಕೆ ಸಾಕ್ಷಿಯಾಗಿದೆ. ಹೀಗಾಗಿ ಸಂವಿಧಾನ ರಕ್ಷಣೆಗೆ ನಮ್ಮ ಮುಂದೆ ಇರುವ ಪರ್ಯಾಯ ಮಾರ್ಗ ಎಂದರೆ ಕಾಂಗ್ರೆಸ್ ಪಕ್ಷ ಎಂದು ಹೇಳಿದರು.