ಸಂಘದ ಅಧ್ಯಕ್ಷ ರಾಮಮೂರ್ತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇವಾಂಗ ಮಂಡಲಿ ಅಧ್ಯಕ್ಷ ಕೆ.ಜಿ.ದಿನೇಶ್, ಮಾಜಿ ಅಧ್ಯಕ್ಷ ವಿ.ತಿಮ್ಮಶೆಟ್ಟಪ್ಪ, ಕಾರ್ಯದರ್ಶಿ ಎ.ಎಸ್.ಕೇಶವ, ಸಹಕಾರ್ಯದರ್ಶಿ ನಟರಾಜ್, ದೇವಾಂಗ ಸಂಘದ ಸಂಘಟನಾ ಕಾರ್ಯದರ್ಶಿ ಎಂ.ಕೆ.ವತ್ಸಲ, ಗಾಯತ್ರಿ ಪೀಠ ಮಿತ್ರ ಬಳಗದ ಕಾರ್ಯದರ್ಶಿ ಎ.ಕೆ.ರಮೇಶ್, ದೇವಾಂಗ ಶ್ರೀ ಸಂಕಣ್ಣನವರ ಚಾರಿಟಬಲ್ ಟ್ರಸ್ಟ್ ಕಾರ್ಯದರ್ಶಿ ನಾಗರಾಜ್, ದರ್ಗಾಜೋಗಿಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ನಾಗಭೂಷಣ್, ರಾಮಕೃಷ್ಣಯ್ಯ, ದೊಡ್ಡನಂಜುಂಡಪ್ಪ, ಲೀಲಾವತಿ ಚಂದ್ರಶೇಖರ್, ನಾಗಮಣಿ, ಚನ್ನವೀರಪ್ಪ, ಮಾಜಿ ಅಧ್ಯಕ್ಷ ಜೆ.ವೈ.ಮಲ್ಲಪ್ಪ, ಮಾಜಿ ಉಪಾಧ್ಯಕ್ಷ ಡಿ.ಎನ್.ತಿಮ್ಮರಾಜು, ಪ್ರಕಾಶ್ರಾವ್, ಶ್ರೀದೇವರ ದಾಸಿಮಯ್ಯ ಮಿತ್ರ ಮಂಡಲಿಯ ಎಲ್ಲ ಪದಾಧಿಕಾರಿಗಳು ಇದ್ದರು.