<p><strong>ಕನಕಪುರ</strong>: ಚಿಲಂದವಾಡಿ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಜಿಂಕೆ ಬೇಟೆಯಾಡಿರುವುದು ಮಂಗಳವಾರ ಪತ್ತೆಯಾಗಿದೆ.</p>.<p>ಸಂಗಮ ಕನಕಪುರ ರಸ್ತೆ ಕುಳಿಕಡದಗ್ಗು ಅರಣ್ಯ ಪ್ರದೇಶದಲ್ಲಿ ಜಿಂಕೆಯನ್ನು ಅಕ್ರಮವಾಗಿ ಬೇಟೆಯಾಡಿ ಅದರ ಮಾಂಸವನ್ನು ಸಾಗಿಸುತ್ತಿದ್ದಾಗ ಅರಣ್ಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.</p>.<p>ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಉಯ್ಯಂಬಳ್ಳಿ ಹೋಬಳಿ ಬೊಮ್ಮಸಂದ್ರ ಗ್ರಾಮದ ಜಡಿಯಪ್ಪನ ಮಗ ಕುಮಾರ್, ಬಸಪ್ಪನ ಮಗ ಮಾದೇಶ್ ಆರೋಪಿಗಳು.</p>.<p>ಸಹಾಯಕ ಸಂರಕ್ಷಣಾಧಿಕಾರಿ ನಾಗೇಂದ್ರ ಪ್ರಸಾದ್ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ಡಿ.ದೇವರಾಜು ನೇತೃತ್ವದಲ್ಲಿ ಅರಣ್ಯ ರಕ್ಷಕರು ದಾಳಿ ನಡೆಸಿದ್ದಾರೆ.</p>.<p>ಅರಣ್ಯ ಗಸ್ಟು ಪಾಲಕರಾದ ಸುಭಾಷ್ ಸಾವಳಗಿ, ಮಂಜುನಾಥ್ ಬಡಿಗೇರ, ಮಲ್ಲಿಕಾರ್ಜುನ್ ಆರ್.ಪೂಜಾರಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<p>ಆರೋಪಿಗಳಿಂದ ಎಂಟು ಕೆಜಿ ಜಿಂಕೆ ಮಾಂಸ, ಒಂದು ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕನಕಪುರ</strong>: ಚಿಲಂದವಾಡಿ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಜಿಂಕೆ ಬೇಟೆಯಾಡಿರುವುದು ಮಂಗಳವಾರ ಪತ್ತೆಯಾಗಿದೆ.</p>.<p>ಸಂಗಮ ಕನಕಪುರ ರಸ್ತೆ ಕುಳಿಕಡದಗ್ಗು ಅರಣ್ಯ ಪ್ರದೇಶದಲ್ಲಿ ಜಿಂಕೆಯನ್ನು ಅಕ್ರಮವಾಗಿ ಬೇಟೆಯಾಡಿ ಅದರ ಮಾಂಸವನ್ನು ಸಾಗಿಸುತ್ತಿದ್ದಾಗ ಅರಣ್ಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.</p>.<p>ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಉಯ್ಯಂಬಳ್ಳಿ ಹೋಬಳಿ ಬೊಮ್ಮಸಂದ್ರ ಗ್ರಾಮದ ಜಡಿಯಪ್ಪನ ಮಗ ಕುಮಾರ್, ಬಸಪ್ಪನ ಮಗ ಮಾದೇಶ್ ಆರೋಪಿಗಳು.</p>.<p>ಸಹಾಯಕ ಸಂರಕ್ಷಣಾಧಿಕಾರಿ ನಾಗೇಂದ್ರ ಪ್ರಸಾದ್ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ಡಿ.ದೇವರಾಜು ನೇತೃತ್ವದಲ್ಲಿ ಅರಣ್ಯ ರಕ್ಷಕರು ದಾಳಿ ನಡೆಸಿದ್ದಾರೆ.</p>.<p>ಅರಣ್ಯ ಗಸ್ಟು ಪಾಲಕರಾದ ಸುಭಾಷ್ ಸಾವಳಗಿ, ಮಂಜುನಾಥ್ ಬಡಿಗೇರ, ಮಲ್ಲಿಕಾರ್ಜುನ್ ಆರ್.ಪೂಜಾರಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<p>ಆರೋಪಿಗಳಿಂದ ಎಂಟು ಕೆಜಿ ಜಿಂಕೆ ಮಾಂಸ, ಒಂದು ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>