ನಗರಸಭೆ ಉಪಾಧ್ಯಕ್ಷೆ ಜಯಲಕ್ಷ್ಮೀ ನಟರಾಜ್, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷೆ ಪ್ರಮೀಳಾಮಹದೇವ್,ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಬಿ.ಜಿ.ಅಮರ್ನಾಥ್, ತಾಲ್ಲೂಕು ಡಾ.ರಾಜ್ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸು.ನರಸಿಂಹಮೂರ್ತಿ, ಉಪನ್ಯಾಸಕ ಕೆ.ಆರ್.ರವಿಕಿರಣ್, ನಗರಸಭಾ ಸದಸ್ಯೆ ಭಾಗ್ಯ ಚೌಡರಾಜ್, ದೇವಾಂಗ ಮಂಡಲಿ ಮಾಜಿ ಅಧ್ಯಕ್ಷ ವಿ.ತಿಮ್ಮಶೆಟ್ಟಪ್ಪ, ಸಾಹಿತಿ ಮ.ಚಿ.ಕೃಷ್ಣ, ಭುವನೇಶ್ವರಿ ಕನ್ನಡ ಸಂಘದ ಅಧ್ಯಕ್ಷ ಪಿ.ನವೀನ್, ಗೌರವ ಅಧ್ಯಕ್ಷ ಪುಟ್ಟಪ್ಪ ಇದ್ದರು. ಬಾಶೆಟ್ಟಿಹಳ್ಳಿಯ ಮಂಜುನಾಥ್ ಕಲಾ ತಂಡದಿಂದ ಕನ್ನಡ ಗೀತೆಗಳಿಗೆ ನೃತ್ಯ ಕಾರ್ಯಕ್ರಮ ನಡೆಯಿತು.