ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ವಿದ್ಯುತ್ ಕಂಬ ತೆರವಿಗೆ ಒತ್ತಾಯ

Published 23 ಮೇ 2023, 14:17 IST
Last Updated 23 ಮೇ 2023, 14:17 IST
ಅಕ್ಷರ ಗಾತ್ರ

ವಿಜಯಪುರ(ದೇವನಹಳ್ಳಿ) ಜನವಸತಿ ಪ್ರದೇಶ ಸೇರಿದಂತೆ ತೋಟಗಳಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಿರುವ ಕಬ್ಬಿಣದ ವಿದ್ಯುತ್‌ ಕಂಬಗಳಿದ್ದು, ಅವುಗಳನ್ನು ತೆರವುಗೊಳಿಸುವಂತೆ ಬೆಸ್ಕಾಂ ಇಲಾಖೆಯ ಅಧಿಕಾರಿಗಳನ್ನು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಎಲ್ಲೆಂದರಲ್ಲೆ ಸಿಮೆಂಟ್‌ ಕಂಬಗಳಿದ್ದು, ಈ ಹಿಂದೆ ಮಳೆ ಬಿದ್ದಾಗ ಈ ಕಂಬಗಳಲ್ಲಿ ವಿದ್ಯುತ್‌ ಹರಿದು ಪ್ರಾಣಾಪಾಯ ಸಂಭವಿಸಿದೆ. ಹಾಗಾಗಿ ಕಬ್ಬಿಣದ ವಿದ್ಯುತ್‌ ಕಂಬಗಳನ್ನು ತೆರವುಗೊಳಿಸಿ, ಸಿಮೆಂಟ್‌ ಕಂಬಗಳನ್ನು ಹಾಕಿ ಜನರನ್ನು ಭಯದಿಂದ ಹೊರತರಬೇಕೆಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT