ಕನ್ನಡ ರಕ್ಷಣಾ ವೇದಿಕೆಯ ರಾಜ್ಯ ಗೌರವಾಧ್ಯಕ್ಷ ಚಂದ್ರಶೇಖರ್, ರೈತ ಸಂಘದ ತಾಲ್ಲೂಕು ಅಧ್ಯಕ್ಷ ಮುನಿಶಾಮಪ್ಪ, ನಾಗರಿಕ ಹಿತರಕ್ಷಣಾ ವೇದಿಕೆಯ ಮುನಿಕೃಷ್ಣಪ್ಪ, ಮಾನವ ಹಕ್ಕುಗಳ ಜಾಗೃತಿ ಸಮಿತಿಯ ಜಿಲ್ಲಾ ಅಧ್ಯಕ್ಷ ನಾರಾಯಣಸ್ವಾಮಿ (ನಾಣಿ), ರೈತ ಸಂಘದ ಕುಮಾರಪ್ಪ, ಕರವೇ ಟೌನ್ ಅಧ್ಯಕ್ಷ ಸುಬ್ರಮಣಿ, ಮಾನವ ಹಕ್ಕುಗಳ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಹನುಮಣ್ಣ, ದೇವನಹಳ್ಳಿ ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಬಿ.ಕೆ. ಶಿವಪ್ಪ, ಸಮರ ಸೇನೆ ಉಪಾಧ್ಯಕ್ಷ ಗೋಖರೆ ಮಂಜುನಾಥ್, ಜಿಲ್ಲಾ ಉಪಾಧ್ಯಕ್ಷ ಮೆಕಾನಿಕ್ ಮಂಜುನಾಥ್, ವಿವಿಧ ಸಂಘಟನೆಯ ಪದಾಧಿಕಾರಿಗಳು ಇದ್ದರು.