ಶ್ಯಾಮರಾಜು ಮತ್ತು ಗೋಪಾಲಕೃಷ್ಣ ಎಂಬ ರೈತರಿಗೆ ಸೇರಿದ ಬಣವೆಗೆ ರಾತ್ರಿ 1 ಗಂಟೆ ಸಮಯದಲ್ಲಿ ಕಿಡಿಗೇಡಿಗಳು ಬಣವೆಗೆ ಬೆಂಕಿ ಹಚ್ಚಿದ್ದಾರೆ. ಬೆಳಿಗ್ಗೆ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ಕೈಗೊಂಡರೂ ರಾಗಿ ಬಣವೆ ಸುಟ್ಟು ಹೋಗಿದೆ. ಈ ಕುರಿತು ದೊಡ್ಡಬೆಳವಂಗಲ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.