<p><strong>ದೊಡ್ಡಬಳ್ಳಾಪುರ</strong>: ರಾಜಕೀಯ ವೈಷಮ್ಯಕ್ಕೆ ತಾಲ್ಲೂಕಿನ ಕುರುವಿಗೆರೆ ಗ್ರಾಮದಲ್ಲಿ ಅಶ್ವತ್ಥ್ ನಾರಾಯಣ್ ಎಂಬುವವರು ಮೂರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಟೊಮೊಟೊ ಬೆಳೆ ರಾತ್ರೋರಾತ್ರಿ ದುಷ್ಕರ್ಮಿಗಳು ಹಾಳು ಮಾಡಿದ್ದಾರೆ.</p>.<p>ಟೊಮೊಟೊ ಫಸಲಿಗೆ ಬಂದಿದ್ದು ಮಾರುಕಟ್ಟೆಗೆ ಸಾಗಿಸುವ ಸಿದ್ಧತೆಯಲ್ಲಿದ್ದರು. ಭಾನುವಾರ ರಾತ್ರಿ ಟೊಮೊಟೊ ತೋಟಕ್ಕೆ ನುಗ್ಗಿರುವ ದುಷ್ಕರ್ಮಿಗಳು ಗಿಡಗಳು ಕತ್ತರಿಸಿ ಹಾಕಿದ್ದಾರೆ ಎಂದು ರೈತ ಅಶ್ವತ್ಥ್ನಾರಾಯಣ್ ಅಳಲು ತೊಡಿಕೊಂಡಿದ್ದಾರೆ.</p>.<p>ಗ್ರಾಮ ಪಂಚಾಯಿತಿ ಚುನಾವಣೆ ರಾಜಕೀಯ ವೈಷಮ್ಯದಿಂದ ಬೆಳೆ ನಾಶ ಮಾಡಲಾಗಿದೆ ಎಂದು ಆರೋಪಿಸಿ ರೈತ ಅಶ್ವತ್ಥ್ನಾರಾಯಣ್ ಕೆಲ ಶಂಕಿತರ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ</strong>: ರಾಜಕೀಯ ವೈಷಮ್ಯಕ್ಕೆ ತಾಲ್ಲೂಕಿನ ಕುರುವಿಗೆರೆ ಗ್ರಾಮದಲ್ಲಿ ಅಶ್ವತ್ಥ್ ನಾರಾಯಣ್ ಎಂಬುವವರು ಮೂರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಟೊಮೊಟೊ ಬೆಳೆ ರಾತ್ರೋರಾತ್ರಿ ದುಷ್ಕರ್ಮಿಗಳು ಹಾಳು ಮಾಡಿದ್ದಾರೆ.</p>.<p>ಟೊಮೊಟೊ ಫಸಲಿಗೆ ಬಂದಿದ್ದು ಮಾರುಕಟ್ಟೆಗೆ ಸಾಗಿಸುವ ಸಿದ್ಧತೆಯಲ್ಲಿದ್ದರು. ಭಾನುವಾರ ರಾತ್ರಿ ಟೊಮೊಟೊ ತೋಟಕ್ಕೆ ನುಗ್ಗಿರುವ ದುಷ್ಕರ್ಮಿಗಳು ಗಿಡಗಳು ಕತ್ತರಿಸಿ ಹಾಕಿದ್ದಾರೆ ಎಂದು ರೈತ ಅಶ್ವತ್ಥ್ನಾರಾಯಣ್ ಅಳಲು ತೊಡಿಕೊಂಡಿದ್ದಾರೆ.</p>.<p>ಗ್ರಾಮ ಪಂಚಾಯಿತಿ ಚುನಾವಣೆ ರಾಜಕೀಯ ವೈಷಮ್ಯದಿಂದ ಬೆಳೆ ನಾಶ ಮಾಡಲಾಗಿದೆ ಎಂದು ಆರೋಪಿಸಿ ರೈತ ಅಶ್ವತ್ಥ್ನಾರಾಯಣ್ ಕೆಲ ಶಂಕಿತರ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>