ಮೇ 9ರ ಮಧ್ಯಾಹ್ನ ವಾಟ್ಸ್ ಆ್ಯಪ್ ಡಿ.ಪಿ.ಯಲ್ಲಿ ಜಿಲ್ಲಾಧಿಕಾರಿ ಭಾವಚಿತ್ರ ಹಾಕಿಕೊಂಡಿದ್ದ ವ್ಯಕ್ತಿಯೊಬ್ಬವಿಜಯಪುರ ಪೊಲೀಸ್ ಇನ್ಸ್ಪೆ ಪೆಕ್ಟರ್ ಪ್ರಶಾಂತ್ ನಾಯಕ್, ಚನ್ನರಾಯಪಟ್ಟಣ ಠಾಣೆಯ ಪಿಎಸ್ಐ ಅಪ್ಪಣ್ಣ, ವಿಶ್ವನಾಥಪುರದಲ್ಲಿ ಈ ಹಿಂದೆ ಕೆಲಸ ನಿರ್ವಹಿಸಿದ್ದ ಪಿಎಸ್ಐ ನಂದೀಶ್ ಅವರಿಗೆ ಹಣ ನೀಡುವಂತೆ ಸಂದೇಶ ರವಾನಿಸಿದ್ದಾನೆ.