ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಮುನೇಗೌಡ, ಚನ್ನರಾಯಪಟ್ಟಣ ಹೋಬಳಿ ಜೆಡಿಎಸ್ ಅಧ್ಯಕ್ಷ ಮುನಿರಾಜ್,ಗಂಗವಾರ ಚೌಡಪ್ಪನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಿತಾ ವಸಂತ್, ಮಾಜಿ ಅಧ್ಯಕ್ಷರಾದ ಮನೋಹರ್, ಸಿ.ಎಸ್.ರಾಜಣ್ಣ, ಕೃಷ್ಣಮೂರ್ತಿ, ತಾಲ್ಲೂಕು ಕಾರ್ಯದರ್ಶಿ ಶಿವಾನಂದ್, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಸಂಪಂಗಿಯಪ್ಪ, ಹೋಬಳಿ ಯುವ ಜೆಡಿಎಸ್ ಅಧ್ಯಕ್ಷ ಗೋಪಿ, ನಿರ್ದೇಶಕ ಜಯರಾಮೇಗೌಡ, ಜೆಡಿಎಸ್ ಮುಖಂಡರುಗಳಾದ ಶಂಕರ್, ರಾಜೇಶ್ ಹಾಜರಿದ್ದರು.