‘1998 ಡಿ.3ರಂದು ಇಲ್ಲಿನ ಶ್ರೀ ವೇಣುಗೋಪಾಲಸ್ವಾಮಿಗೆ 22 ವರ್ಷಗಳ ನಂತರ ಲಕ್ಷ ದೀಪೋತ್ಸವ ಅದ್ಧೂರಿ ಕಾರ್ಯಕ್ರಮದ ಅಂಗವಾಗಿ ಶ್ರೀ ಸಿದ್ದಗಂಗಾ ಕ್ಷೇತ್ರದ ಮಠಾಧೀಶರಾಗಿದ್ದ ಡಾ.ಶಿವಕುಮಾರಸ್ವಾಮಿ, ಆದಿಚುಂಚನಗಿರಿ ಸಂಸ್ಥಾನ ಪೀಠಾಧ್ಯಕ್ಷರಾಗಿದ್ದ ಬಾಲಗಂಗಾಧರ ಸ್ವಾಮಿ, ಡಾ.ವಾಲ್ಮಿಕಿ ಸತ್ಯಾನಂದಪುರಿ ಸ್ವಾಮಿ ಭಾಗವಹಿಸಿ ಭಕ್ತರಿಗೆ ಆಶೀರ್ವಚನ ನೀಡಿದ್ದರು’ ಎಂದರು.